ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):ಮಾಲೂರು ವಿಧಾನಸಭಾ ಕ್ಷೇತ್ರದ ಎಂ.ಎಸ್.ಪ್ರದೀಪ್ ರೆಡ್ಡಿ ರವರು ಕೋಲಾರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಈಗ ಇದ್ದಕ್ಕಿದ್ದಂತೆ ರಾಜೀನಾಮೆ ಸಲ್ಲಿಸಿರುವ ಘಟನೆ ನಡೆದಿದೆ.
ಈ ಬಗ್ಗೆ ಪ್ರದೀಪ್ ರೆಡ್ಡಿ ರವರು ಮಾತನಾಡಿ “ಪಕ್ಷದ ಹಿರಿಯರಿಗೆ, ಸೂಕ್ತವಾದ ನಂಬಿಕಸ್ತರಿಗೆ, ನಮ್ಮ ಹುದ್ದೆಯನ್ನು ಅನುವು ಮಾಡಿಕೊಡಬೇಕಾಗಿರುವುದರಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ, ಹೊರತು ಇನ್ನಾವುದೇ ಪ್ರಮೇಯ ಇಲ್ಲ ಎಂದು” ತಿಳಿಸಿದ್ದಾರೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.