ಮಡಿಕೇರಿ(www.vknews.in): ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಸ್ನೇಹಧಾರ ಕನ್ನಡ ಮಾಸಿಕ ವತಿಯಿಂದ “ಜಾತ್ಯಾತೀತ ಭಾರತದಲ್ಲಿನ ನಿರೀಕ್ಷೆಗಳು” ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ, ಅಹ್ಮದ್ ಯಾಸೀನ್ ವಿರಾಜಪೇಟೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ರಂಜಿತ್ ಹೆಚ್. ಎಂ ಹಾಗೂ ಅನಸ್ ಕೊಡಿಪ್ಪಾಡಿ ದ್ವೀತಿಯ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ. ವಿಜೇತರಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದೆಂದು ಸ್ನೇಹಧಾರ ವ್ಯವಸ್ಥಾಪಕ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.