ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಮಾಲೂರು ಪಟ್ಟಣ್ಣದ ಕುಡಿಯನೂರು ಗ್ರಾಮ ಪಂಚಾಯಿತಿ ಮತ್ತು ಹುಳದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ್ಯ ಫಲಾನುಭಾವಿಗಳ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರು ಹಾಗೂ ಸಮಾಜ ಸೇವಕರಾದ ಹೂಡಿ ವಿಜಯ್ ಕುಮಾರ್ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಗಾಂಧಿಜೀ ಹಾಗೂ ಲಾಲ್ ಬಹೂದ್ದೂರ್ ಶಾಸ್ತ್ರಿ ರವರ ಹುಟ್ಟುಹಬ್ಬದ ನೆನಪಿನಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾಗೃತಿ ಮೂಢಿಸುವ ಮೂಲಕ ವಿಶೇಷವಾಗಿ ಆಚರಿಸಿದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.