ಉಡುಪಿ (www.vknews.in) : ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕಾಗಿ ತರಗತಿಯಿಂದ ಹೊರ ಹಾಕಲ್ಪಟ್ಟ ಘಟನೆಗೆ ಇನ್ನೂ ಅಂತ್ಯಕಂಡಿಲ್ಲ, ಇಂದು ವಿದ್ಯಾರ್ಥಿಗಳು ನಮಗೆ ನ್ಯಾಯ ಒದಗಿಸಿ ಎಂದು ಕಾಲೇಜು ಗೇಟ್ ಮುಂಭಾಗ ಭಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಗಿದ್ದಾರೆ.
ಅಧಿಕಾರಿಗಳು ಗಮನಹರಿಸದೆ ನಿರ್ಲಕ್ಷ್ಯವಹಿಸುತ್ತಿದ್ದಾರೆ, ನಮಗೆ ತರಗತಿಗಳು ಸಿಗುತ್ತಿಲ್ಲ, ನಮ್ಮ ಸಂವಿಧಾನಾತ್ಮಕ ಹಕ್ಕನ್ನು ಕಸಿದಿಟ್ಟು ಮಾನಸಿಕವಾಗಿ ತೊಂದರೆ ಕೊಡುತ್ತಿದ್ದಾರೆಯೆಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.