ಬೆಳ್ತಂಗಡಿ (www.vknews.in) : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಎಸ್ಡಿಪಿಐ ತೆಂಕಕಾರಂದೂರು ಗ್ರಾಮ ಸಮಿತಿಯ ವತಿಯಿಂದ ಪೆರಾಲ್ದಕಟ್ಟೆಯಿಂದ ಗಿಂಡಾಡಿಗೆ ಹೋಗುವ ರಸ್ತೆಬದಿಯ ಸ್ವಚ್ಛತೆ ಮತ್ತು ರಸ್ತೆದುರಸ್ಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಸಂಧರ್ಭದಲ್ಲಿ ತೆಂಕಕಾರಂದೂರು 2 ನೇ ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ ,SDPI ದಕ್ಷಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ನವಾಝ್ ಕಟ್ಟೆ, SDPI ತೆಂಕಕಾರಂದೂರು ಬೂತ್ ಸಮಿತಿ ಅಧ್ಯಕ್ಷರಾದ ಹಸನ್ ಕಟ್ಟೆ, ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.