ಮಂಗಳೂರು (www.vknews.in) : ಕಳೆದ ಸೋಮವಾರ ಮಧ್ಯಾಹ್ನದ ಬಳಿಕ ಕರಾವಳಿಯಲ್ಲಿ ಸುರಿದ ಮಳೆಯೂ ಸುಳ್ಯ, ಕಡಬ ತಾಲೂಕಿನಲ್ಲಿ ಚಿತ್ರಣವನ್ನೇ ಬದಲಿಸಿದ್ದು , ಭೂಕುಸಿತ, ನೆರೆ ಜನ ಜೀವನವನ್ನೇ ಬುಡಮೇಲಾಗಿಸಿದೆ.
ಇನ್ನೊಂದೆಡೆ ಆ. 6 ರವರೆಗೆ ಮುಂದಿನ ಮೂರು ದಿನ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಕರಾವಳಿಗರು ಮತ್ತಷ್ಟು ಎಚ್ಚರವಾಗಿರುವಂತೆ ಇಲಾಖೆ ಮುನ್ಸೂಚನೆ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.