ಮಂಗಳೂರು (www.vknews.in) : ಭಜರಂಗದಳದ ಸಂಚಾಲಕ ಶರಣ್ ಪಂಪ್ವೆಲ್ ವಿರುಧ್ದ ದ್ವೇಷ ಭಾಷಣ,ಕೊಲೆ ಸಮರ್ಥನೆ, ಬೆದೆರಿಕೆ, ಜನಾಂಗೀಯ ಹತ್ಯೆಗೆ ಪ್ರಚೋದನೆ ಕೊಟ್ಟದ್ದಕ್ಕೆ ಕಠಿಣ ಕಾಯ್ದೆಯಡಿಯಲ್ಲಿ ಬಂಧಿಸಿ ಅವನನ್ನು ರಾಜ್ಯದಿಂದಲೇ ಗಡೀಪಾರು ಮಾಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಜಿಲ್ಲಾ ಅಧ್ಯಕ್ಷ ಕೆಎಂ ಫಯಾಜ್ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯ ದರ್ಶಿ ರಿಯಾಜ್ ಹರೇಕಳ, ಎಚ್. ಮೊಹಮ್ಮದ್ ಇಸ್ಮಾಯಿಲ್, ವಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.