ಕಾಸರಗೋಡು (www.vknews.in) : ಸ್ನೇಹಿತ ಚಾಕುವಿನಿಂದ ಇರಿದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮೌಕೋಟ್ ಮೂಲದ ಕೆ.ವಿ.ಪ್ರದೀಪ್ ಕುಮಾರ್ (41) ಮೃತರು. ಯುವಕನಿಗೆ ಚಾಕುವಿನಿಂದ ಇರಿದ ರೆಗಿ ಜಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ಯದ ವಿಚಾರವಾಗಿ ನಡೆದ ಜಗಳ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರದೀಪ್ ಕುಮಾರ್ ಅವರ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬದವರಿಗೆ ನೀಡಲಾಗುವುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.