ಹಾಸನ (www.vknews.in) : ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಂಚಿಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಎನ್ ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ತೆನೆಹೊತ್ತ ಮಹಿಳೆಗೆ ಕಮಲ ಎಂದು ಹೊಸದಾಗಿ ನಾಮಕರಣ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಕೆಲವರು ಚುನಾವಣೆಯಲ್ಲಿ ಚಿಹ್ನೆ ಯಾವುದಿರುತ್ತೆ ಅಂತಾ ಕೇಳುತ್ತಿದ್ದರು. ತೆನೆ ಹೊತ್ತ ಮಹಿಳೆ ಚಿಹ್ನೆ ಇರುತ್ತಾ, ಕಮಲ ಇರುತ್ತಾ ಅಂತಾ ಕೇಳುತ್ತಿದ್ದಾರೆ. ಅನುಮಾನ ಗೊಂದಲ ಬೇಡ, ತೆನೆಹೊತ್ತ ಮಹಿಳೆ ನಮ್ಮ ಚಿಹ್ನೆ, ಮಹಿಳೆ ಹೆಸರು ಕಮಲ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.