ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಶಿಡ್ಲಘಟ್ಟ ನಗರ ಸೇರಿದಂತೆ ತಾಲೂಕಿನಾದ್ಯಂತ ವರಮಹಾಲಕ್ಷ್ಮೀ ಹಬ್ಬವನ್ನು ಸಡಗರ-ಸಂಭ್ರಮ ಮತ್ತು ಶ್ರಧ್ದಾಭಕ್ತಿಯಿಂದ ಆಚರಿಸಲಾಯಿತು. ಮಳೆ ಮತ್ತು ಬೆಳೆ ಇಲ್ಲದೇ ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು
(ವಿಶ್ವ ಕನ್ನಡಿಗ ನ್ಯೂಸ್,www.vknews.in ):ವಿಂಡೀಸ್ : ಭಾರತ ಎ ತಂಡವನ್ನು ಪ್ರತಿನಿಧಿಸುತ್ತಿರುವ ಶುಭಮನ್ ಗಿಲ್ ವೆಸ್ಟ್ ಇಂಡೀಸ್ ಎ ವಿರುದ್ಧ ಮೂರನೇ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಅಜೇಯ 204
(ವಿಶ್ವ ಕನ್ನಡಿಗ ನ್ಯೂಸ್ www.vknews.in ):ಇಸ್ಲಾಮಾಬಾದ್ , ಆಗಸ್ಟ್ 9: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಭಾರತದೊಂದಿಗಿನ
ಜಮ್ಮು ಕಾಶ್ಮೀರ(ವಿಶ್ವ ಕನ್ನಡಿಗ ನ್ಯೂಸ್): ಕಳೆದ ಐದು ದಿನಗಳ ತೀವ್ರ ಸುರಕ್ಷತೆ,ದೂರವಾಣಿ ಸಂಪರ್ಕ ಹಾಗು ಅಂತರ್ಜಾಲ ಕಡಿತದ ಬಳಿಕ ಇಂದು ಮುಂಜಾನೆ ಭಾಗಶಃ ಸಂಪರ್ಕ ಮರು ಆರಂಭ
(ವಿಶ್ವ ಕನ್ನಡಿಗ ನ್ಯೂಸ್ www.vknews.in ) : ಕೇವಲ ತನ್ನ 20 ನಿಮಿಷದ ಲೋಕಸಭೆಯ ಭಾಷಣದಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಆದ ಲಡಾಖ್ ಸಂಸದ ಜಮ್ಯಂಗ್ ತ್ಸೆರಿಂಗ್
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಪುರಸಭೆಯಲ್ಲಿ ಕಟ್ಟಡ ತೆರಿಗೆಯ ಜೊತೆ ತ್ಯಾಜ್ಯ ಸಂಗ್ರಹಣಾ ಶುಲ್ಕ ಸೇರಿಸಿ ದುಪ್ಪಟ್ಟು ವಸೂಲಿ ಮಾಡುವ ಕ್ರಮ ಜಾರಿಗೆ ಬಂದಿದ್ದು
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ನೇತ್ರಾವತಿ ನದಿಯಲ್ಲಿ ಗುರುವಾರ ರಾತ್ರಿ ವೇಳೆ ಪ್ರವಾಹ ಉಲ್ಭಣಿಸುವ ಭೀತಿ ಎದುರಾಗಿರುವ ಹಿನ್ನಲೆಯಲ್ಲಿ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಎಂಬಲ್ಲಿನ ಸುಣ್ಣದ
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನಾದ್ಯಂತ ಗುರುವಾರ ಪ್ರವಾಹ ಭೀತಿ ಎದುರಾಗಿದೆ. ನೇತ್ರಾವತಿ ನದಿ ಅಪಾಯದಂಚಿನಲ್ಲಿ ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನಾದ್ಯಂತ ಗುರುವಾರವೂ ಗಾಳಿ-ಮಳೆ ಮುಂದುವರಿದ ಪರಿಣಾಮ ಇಲ್ಲಿನ ನೇತ್ರಾವತಿ ನದಿಯಲ್ಲಿ ಪ್ರವಾಹ ತಲೆದೋರಿದೆ. ನದಿಯ ನೀರಿನ ಮಟ್ಟದ ಅಪಾಯ ಮಟ್ಟದ
ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಗೋಡೆ ಕುಸಿದು ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಸಮೀಪದ ಚೇರ್ಕಾಡಿ