ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಇಂಡಿಯನ್ ಆಯಿಲ್ ಕಾರ್ಪೋರೇಶನ್ ಹಾಗೂ ರಾಜೇಶ್ ಸರ್ವೀಸಸ್ ಇದರ ಆಶ್ರಯದಲ್ಲಿ ಚಾಲಕರ ದಿನದ ಅಂಗವಾಗಿ ಸೆ.15 ರಂದು ಹಳೆ ಬಸ್ ನಿಲ್ದಾಣದ ಎದುರಿನ ರಾಜೇಶ್ ಪೆಟ್ರೋಲ್ ಪಂಪಿನಲ್ಲಿ ಚಾಲಕರಿಗೆ ಉ... Read more
(ವಿಶ್ವ ಕನ್ನಡಿಗ ನ್ಯೂಸ್,www.vknews.in ): ಅಫ್ಘಾನಿಸ್ಥಾನ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದು ಬಾಂಗ್ಲಾದೇಶದ ವಿರುದ್ಧ ಭರ್ಜರಿ 25 ರನ್ ಗಳಿಂದ ಜಯಗಳಿಸಿದೆ . ಮೊದಲು ಬ್ಯಾಟಿಂಗ್ ನಡೆಸಿದ ಆಫ್ಘಾನಿಸ್ಥಾನ... Read more
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಷ್ಟ್ರ ಭಕ್ತ ಮುಸ್ಲಿಮರು ಬಿಜೆಪಿಗೆ ಮತ ಹಾಕುತ್ತಾರೆ. ಪಾಕಿಸ್ತಾನ ಪರ ಇರೋ ಮುಸ್ಲಿಂ ಬಿಜೆಪಿಗೆ ಮತ ಹಾಕಲು ಹಿಂದೆ ಮುಂದೆ ನೋಡುತ್ತಾನೆ. ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು... Read more
(ವಿಶ್ವ ಕನ್ನಡಿಗ ನ್ಯೂಸ್,www.vknews.in ): ಬಾಹ್ಯಾಕಾಶಕ್ಕೆ ತೆರಳಲು ಯುಎಇ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ,ಈ ಐತಿಹಾಸಿಕ ಕ್ಷಣಕ್ಕೆ ಇನ್ನು ಕೇವಲ 10 ದಿನಗಳಷ್ಟೇ ಉಳಿಸಿದುಕೊಂಡಿದೆ. ಬಾಹ್ಯಾಕಾಶದಲ್ಲಿ ಯುನೈಟೆಡ್... Read more
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ತಾಯಿ ಬಳಿ ಮೊಬೈಲ್ ಕೇಳಿದಾಗ ಕೊಡಲಿಲ್ಲ ಎಂಬ ಕಾರಣಕ್ಕಾಗಿ ವಿದ್ಯಾರ್ಥಿನಿ ನೇಣು ಹಾಕಿ ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಸ್ಎಸ್ಎಲ್ಸಿ ಓದುತ್ತಿದ್ದ ಹನು... Read more
ಇಸ್ಲಾಬಾಮಾದ್(ವಿಶ್ವಕನ್ನಡಿಗ ನ್ಯೂಸ್): ಜಮ್ಮು- ಕಾಶ್ಮೀರದಲ್ಲಿನ ಮಕ್ಕಳು ಸುರಕ್ಷಿತವಾಗಿ ಶಾಲೆಗೆ ಮರಳಲು ವಿಶ್ವಸಂಸ್ಥೆ ನೆರವಾಗಬೇಕು ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಪಾಕಿಸ್ತಾನಿ ಶಿಕ್ಷಣ ಹಕ್ಕುಗಳ ಹ... Read more
(ವಿಶ್ವ ಕನ್ನಡಿಗ ನ್ಯೂಸ್) : ಬ್ರಿಟನ್ನ ಬ್ಲೆನ್ಹೇಮ್ ಅರಮನೆಯಲ್ಲಿ ಪ್ರದರ್ಶನಕ್ಕಿಟ್ಟಿದ್ದ 18 ಕ್ಯಾರಟ್ ಚಿನ್ನದ ಶೌಚಾಲಯವನ್ನು ಕಳ್ಳರು ಕದ್ದಿದ್ದಾರೆ. ಈ ಶೌಚಾಲಯವನ್ನು ಇಟಲಿಯ ಕಲಾಕಾರ ಮಾರಿಶಿಯೊ ಕ್ಯಾಟಲನ್ ನಿರ್ಮಿಸ... Read more
ಹಳೆಯಂಗಡಿ(ವಿಶ್ವಕನ್ನಡಿಗ ನ್ಯೂಸ್): ವಿಶ್ವ ಓಝೋನ್ ದಿನಾಚರಣೆ ಪ್ರಯುಕ್ತ ಎಸ್.ಕೆ.ಎಸ್.ಎಸ್.ಎಫ್ ದಕ್ಷಿಣ ಕನ್ನಡ ಜಿಲ್ಲಾ ಸಮೀತಿ ಆದೇಶ ಮೇರೆಗೆ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ಹಳೆಯಂಗಡಿ ಮತ್ತು ಬೊಳ್ಳೂರು ಜಂಟಿ ಆಶ್ರಯದಲ್... Read more
ಅಡ್ಯನಡ್ಕ(ವಿಶ್ವಕನ್ನಡಿಗ ನ್ಯೂಸ್): ಇಲ್ಲಿನ ಜನತಾ ವಿದ್ಯಾಸಂಸ್ಥೆಯಲ್ಲಿ ‘ಮಳೆಕೊಯ್ಲು’ ಬಗ್ಗೆ ಮಾಹಿತಿ ಕಾರ್ಯಕ್ರಮವು ಸೆ. 14ರಂದು ನಡೆಯಿತು. ಅಡ್ಯನಡ್ಕ ಎಜುಕೇಷನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬ... Read more
(ವಿಶ್ವ ಕನ್ನಡಿಗ ನ್ಯೂಸ್,www.vknews.in) : ಕಳೆದ 10 ವರುಷದಿಂದ ಕುಂಟುತ್ತಾ ಸಾಗುತ್ತಿರುವ ಮಂಗಳೂರಿನ ‘ಪಂಪ್ವೆಲ್ ಫ್ಲೈ ಓವರ್’ ಇಂದು ಅಂತರ್ಜಾಲದಲ್ಲಿ ಬಾರಿ ಸದ್ದು ಮಾಡಿದೆ . ಇಂದು ಇಂಜಿನಿಯರ್ಸ್ ಡೇ... Read more
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.