ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಕೊರೋನಾ ವೈರೆಸ್ ಕುರಿತು ಆತಂಕಗೊಳ್ಳುವ ಅಗತ್ತವಿಲ್ಲ ನಾಗರಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೂಡದೆ ಸ್ವಚ್ಛತೆ ಕಾಪಾಡಿಕೊಂಡು ಜಾಗೃತರಾಗಬೇಕೆಂದು ಶಿಡ್ಲಘಟ್ಟ ನಗರದ ಸಾರ್ವಜನಿಕ ಆಸ್ಪತ್ರೆಯ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ನಗರದ ಹಳೆ ರೇಷ್ಮೆಗೂಡು ಮಾರುಕಟ್ಟೆ ಬಳಿ ಇರುವ ಶ್ರೀ ಪೂಜಮ್ಮ ದೇವಿಯ ಹೂವಿನ ಕರಗ ಮಹೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಮಂದಿ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ತಾಲೂಕಿನಲ್ಲಿ ಕೊರೋನಾ ವೈರಸ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಸಮಾಜದಲ್ಲಿರುವ ಪ್ರತಿಯೊಬ್ಬರು ಮಹಿಳೆಯರಿಗೆ ಗೌರವಿಸಿ ಪ್ರೋತ್ಸಾಹಿಸುವ ಮೂಲಕ ಆದರ್ಶ ಸಮಾಜ ಮತ್ತು ಆದರ್ಶ ರಾಷ್ಟ್ರವನ್ನು ನಿರ್ಮಿಸಬೇಕೆಂದು ಜೆ.ಎಂ.ಎಫ್.ಸಿ. ಪ್ರಧಾನ ಸಿವಿಲ್ ನ್ಯಾಯಾಧೀಶ ಸಂಜುಕುಮಾರ್.ಎ ಪಚ್ಚಾಪುರೆ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯ ಬಿಜೆಪಿ ಸರ್ಕಾರ ಬಜೆಟ್ನಲ್ಲಿ ಬಿಸಿಯೂಟ ನೌಕರರಿಗೆ ಮೋಸ ಮಾಡಿದೆಯೆಂದು ಆರೋಪಿಸಿ ಸಿ.ಐ.ಟಿ.ಯು ಸಂಯೋಜಿತ ಅಕ್ಷರದಾಸೋಹ ಬಿಸಿಯೂಟದ ನೌಕರರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಡಿಸೆಂಬರ್ 19 ರಂದು ನಗರದಲ್ಲಿ ನಡೆದ ಪೊಲೀಸ್ ಗುಂಡಿನ ಬಗ್ಗೆ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅರುಣಾಂಗ್ಯು ಗಿರಿ ಸೋಮವಾರ ಮ್ಯಾಜಿಸ್ಟೀರಿಯಲ್ ವಿಚಾರಣೆಗೆ ಹಾಜರಾದರು.
ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮಾರ್ಚ್ 9, ಸೋಮವಾರ, ಬೆಂಗಳೂರಿನಲ್ಲಿ ಒಬ್ಬ ರೋಗಿಗೆ ಭಯಾನಕ ಕೊರೊನಾವೈರಸ್ ಸೋಂಕು ತಗುಲಿರುವುದು ದೃಡಪಟ್ಟಿದೆ ಮತ್ತು ಮಾರ್ಚ್ 10, ಮಂಗಳವಾರ, ಕರ್ನಾಟಕ ಆರೋಗ್ಯ ಸಚಿವ
ದಮ್ಮಾಮ್ (ವಿಶ್ವ ಕನ್ನಡಿಗ ನ್ಯೂಸ್): ಮಲ್ನಾಡ್ ಗಲ್ಫ್ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆ ದಿನಾಂಕ 6/03/2020 ರಂದು ದಮ್ಮಾಮಿನ ಹೋಲಿಡೇಸ್ ಹೋಟೆಲಿನಲ್ಲಿ ಶಾಫೀ ಝೈನಿ ಕೊಡಗುರವಲ ರವರ
ಬೆಂಗಳೂರು(www.vknews.in): ರಾಜ್ಯಾದ್ಯಂತ ಹೆಚ್ಚುತ್ತಿರುವ ಕೊರೊನಾ ವೈರಸ್ ನ್ನು ನಿಯಂತ್ರಿಸುವ ಪ್ರಯತ್ನವಾಗಿ ರಾಜ್ಯ ಸರಕಾರವು ಪ್ರಾಥಮಿಕ ಶಾಲಾ ಮಕ್ಕಳ ಎಲ್ಲಾ ಪರೀಕ್ಷೆಗಳನ್ನು ಮಾರ್ಚ್ 23ರೊಳಗೆ ಮುಗಿಸುವಂತೆ ನಿರ್ದೇಶಿದೆ. ಈ
ಮಂಡ್ಯ(ವಿಶ್ವಕನ್ನಡಿಗ ನ್ಯೂಸ್): ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಮಾರ್ಚ್ 2 ರಿಂದ 10 ರವರಗೆ ನಡೆಯುವ ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ಸರ್ವ ಧರ್ಮ ಸಮ್ಮೇಳನ