ಮಂಗಳೂರು(www.vknews.in): ಎರಡು ತಿಂಗಳುಗಳಿಂದ ಅನಿವಾಸಿ ಭಾರತೀಯರನ್ನು ಸಮಸ್ಯೆಯಿಂದ ಇದ್ದು ಕೇಂದ್ರ ಸರ್ಕಾರವು ಕೇವಲ ರಿಜಿಸ್ಟರ್ ಮಾಡುವುದನ್ನು ನಿಲ್ಲಿಸಿ ಅವರನ್ನು ಕರೆತರುವ ಆಲೋಚನೆ ಮಾಡಬೇಕೆಂದು ಹಾಗೂ ಅನಿವಾಸಿ ಭಾರತೀಯರನ್ನು
ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕನ್ನಡ ಸಾಹಿತ್ಯ ದಿಗ್ಗಜ ಅನಾರೋಗ್ಯ ದಿಂದ ಬಳಲುತ್ತಿದ್ದ ನಿತ್ಯೋತ್ಸವ ಕವಿ ಎಂದೇ ಹೆಸರಾಗಿರುವ ಪ್ರೋ.ಕೆ ಎಸ್ ನಿಸಾರ್ ಅಹಮದ್ ಇಂದು ಸ್ವ ಗೃಹ ದಲ್ಲಿ
ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಜಟ್ಟಿಪಳ್ಳ ಕೊಡಿಯಾಲಬೈಲು ಡಿಗ್ರಿ ಕಾಲೇಜು ರಸ್ತೆಗೆ, ಬಾರಿ ಮಳೆಗೆ ಮುರಿದು ಬಿದ್ದ ಮರದ ಕೊಂಬೆಯನ್ನು ಸಿಟಿ ಫ್ರಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ
ವಾಷಿಂಗ್ಟನ್(www.vknews.in): ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ನಿನ್ನೆ ಸಾರ್ವಜನಿಕವಾಗಿ ಪ್ರತ್ಯಕ್ಷವಾಗುವುದರೊಂದಿಗೆ ತನ್ನ ಬಗ್ಗೆ ಎದ್ದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದರು. ಇದೀಗ ಕಿಮ್ ಆರೋಗ್ಯವಾಗಿರುವ
(ವಿಶ್ವ ಕನ್ನಡಿಗ ನ್ಯೂಸ್) : ಲಾಕ್ ಡೌನ್ ಸಡಿಲಿಕೆ ನಂತರ ಅಂಗಡಿಗಳನ್ನು ತೆರೆಯಲು ಅವಕಾಶ ಕೊಟ್ಟಂತೆ ಪವಿತ್ರ ರಂಜಾನ್ ಪ್ರಯುಕ್ತ ಎಲ್ಲಾ ಮಸೀದಿಗಳಲ್ಲಿ ನಮಾಝ್ ನಿರ್ವಹಿಸಲು ಅವಕಾಶ
ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಮಹಾಮಾರಿ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಿಸಿದೆ. ಇಂತಹ ಸಂದರ್ಭದಲ್ಲಿ ನಾವು ಕೊರೋನಾ ವೈರಸ್ ಜೊತೆಯೇ ಜೀವನ ಕಟ್ಟಿಕೊಳ್ಳಬೇಕಾದ ಸಮಯ ಬಂದಿದೆ
ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮೇ. 04 ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ ಗಂಟೆ 7ರಿಂದ ರಾತ್ರಿ 7ರವರೆಗೆ ಲಾಕ್ ಡೌನ್ ಸಡಿಲಿಕೆ ಮಾಡಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಸಾರ್ವಜನಿಕರು ಅನಾವಶ್ಯಕವಾಗಿ ಮನೆಯಿಂದ ಹೊರಬಾರದೆ, ಸರ್ಕಾರ ಹಾಗೂ ಜಿಲ್ಲಾಡಳಿತ ನೀಡುವ ಸಲಹೆ, ಸೂಚನೆ, ನಿರ್ದೇಶನ, ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಕೊರೋನಾ ಸೋಂಕು
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ನಿತ್ಯೋತ್ಸವ ಕವಿ ಜೋಗದ ಸಿರಿ ಬೆಳಕಿನ ಖ್ಯಾತಿಯ ಪ್ರೋಫೆಸರ್ ಕೆ.ಎಸ್.ನಿಸಾರ್ ಅಹಮದ್ ಅವರ ನಿಧನಕ್ಕೆ ಹಿರಿಯ ಕಾಂಗ್ರೇಸ್ ಶಾಸಕ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಶಾಸಕ ವಿ.ಮುನಿಯಪ್ಪ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಕೋವಿಡ್-19 ಮತ್ತು ರಾಜಕೀಯ