ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಲಾಕ್ ಡೌನ್ ಸಂಧರ್ಭದಲ್ಲಿ ಸಾಮಾನ್ಯ ಜನರೆಲ್ಲರೂ ಕೆಲಸವಿಲ್ಲದೆ ಆರ್ಥಿಕವಾಗಿ ಕುಗ್ಗಿರುವಾಗ ಬಡವರಾದವರ ಪಾಡಂತೂ ಹೇಳತೀರದು. ಆದರೆ ಸಂಘ ಸಂಸ್ಥೆಗಳು ನೀಡುವ ಕಿಟ್ ಗಳಿಂದ ಆಹಾರದ
(www.vknews.com) : ಈಗ ನಲವತ್ತು ದಿವಸದಿಂದ ಬಂದಾಗಿದ್ದ ಮದ್ಯ ಮಾರಾಟ ಈಗ ಪನರಾರಂಭವಾಗಿದೆ. ಈಗ ಕೆಲವರು ರಾಜಕೀಯ, ಕೆಲವರು ಸಾಮಾಜಿಕ ಕಳಕಳಿಯಿಂದ ಮತ್ತೆ ಕೆಲವರು ಸುಮ್ಮನೆ ಪ್ರಚಾರದ
(www.vknews.com) : ದೇಶಕ್ಕೆ ದೇಶವೇ ಕೊರೊನ ಎಂಬ ಮಹಾಮಾರಿಯಿಂದಾಗಿ ಲಾಕ್ ಡೌನ್ ಗೊಳಗಾಗಿ ಜನರೆಲ್ಲಾ ಗೃಹಬಂಧನಕ್ಕೊಳಗಾಗಿದ್ದಾರೆ. ಈ ಸಂದರ್ಭದಲ್ಲಿ ಸರಕಾರದ ಆದೇಶಕ್ಕೆ ತಲೆಬಾಗಿ ಜುಮಾ ನಮಾಝ್, ತರಾವೀಹ್,
ಮುಂಬೈ (ವಿಶ್ವ ಕನ್ನಡಿಗ ನ್ಯೂಸ್ ) : ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರ ವಿರುದ್ಧ ಮುಂಬೈನ ಬಾಂದ್ರಾದಲ್ಲಿರುವ
ಅಬುಧಾಬಿ (ವಿಶ್ವ ಕನ್ನಡಿಗ ನ್ಯೂಸ್) : ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಿಂದಕ್ಕೆ ಕರೆಸುವ ಕಾರ್ಯವನ್ನು ಮೇ 7 ರಿಂದ
ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಮೇ 7ರಿಂದ ಹಂತ ಹಂತವಾಗಿ ದೇಶಕ್ಕೆ ವಾಪಸ್
ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ದೆಹಲಿಯ ನಿರ್ಗತಿಕರಿಗೆ ಬಾಲಿವುಡ್ ನಟ ಅಮೀರ್ ಖಾನ್ ಗೋಧಿಹಿಟ್ಟಿನ ಚೀಲಗಳಲ್ಲಿ ಹಣ ಇಟ್ಟು ಹಂಚಿದ್ದಾರೆ ಎನ್ನುವ ವದಂತಿಗಳು ಸಾಮಾಜಿಕ ತಾಣಗಳಲ್ಲಿ
ತಿರುವನಂತಪುರಂ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದಲ್ಲಿ ಮಾರಕವಾದ ಕೊರೋನಾ ವೈರಸ್ ಹತೋಟಿಗೆ ಬಂದಿದ್ದು, ಕಳೆದ 2 ದಿನಗಳಿಂದ ರಾಜ್ಯದಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಬಂದಿಲ್ಲ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಸಮಾಜದಲ್ಲಿ ಸಂಕಷ್ಟದಲ್ಲಿರುವ ಪ್ರತಿಯೊಬ್ಬರಿಗೆ ಕೈಲಾದಷ್ಟು ಸೇವೆ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ನ್ಯಾಯಪರ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಬೀದಿನಾಯಿಗಳ ದಾಳಿಗೆ ಸಿಲುಕಿದ ಜಿಂಕೆ ಮೃತಪಟ್ಟಿರುವ ಘಟನೆ ತಾಲೂಕಿನ ಕೆ.ಮುತ್ತಕದಹಳ್ಳಿಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ತಾಲೂಕಿನ ಕೆ.ಮುತ್ತುಕದಹಳ್ಳಿ ಗ್ರಾಮದಲ್ಲಿ ವೃಕ್ಷ ಬೆಳೆಗಾರರ ಸಹಕಾರ ಸಂಘದ