ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಜಿಲ್ಸೆಯಲ್ಲಿ ಸಾರ್ವಜನಿಕರ ಬೇಡಿಕೆ ಮೇರೆಗೆ ಎಲ್ಲಾ ರೀತಿಯ ಬಟ್ಟೆ ಅಂಗಡಿಗಳನ್ನು ನಾಳೆ(ಗುರುವಾರ) ಯಿಂದ ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ
(ವಿಶ್ವ ಕನ್ನಡಿಗ ನ್ಯೂಸ್) : ಮಾರಕವಾದ ಕೊರೋaನಾದಿಂದಾಗಿ ದೇಶಾದ್ಯಂತ ಲಾಕ್ ಡೌನ್ ಮುಂದುವರೆಸಲಾಗಿದೆ. ಕೆಲವು ಕಡೆ ಕೆಲ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿ ಕೊಡಲಾಗಿದೆ. ಇಂತಹ ಸಂದರ್ಭದಲ್ಲಿ
ಕೋಲಾರ (www.vknews.com) : ಎಣ್ಣೆ ನಶೆಯಲ್ಲಿ ಹಾವನ್ನೇ ಕಚ್ಚಿ ಕಚ್ಚಿ ವಿಕೃತ ಮೆರೆದ್ದಿದ್ದ ಆರೋಪಿ ಕುಮಾರ್ ನನ್ನು ಪೋಲಿಸ್ ಭದ್ರತೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಹಾವೇರಿ (www.vknews.com) : ಹೆಣ್ಮಕ್ಕಳೇ ಸ್ಟ್ರಾಂಗ್ ಗುರು ಅನ್ನೋದ್ರಲ್ಲಿ ಡೌಟೇ ಇಲ್ಲ ಬಿಡಿ , ಪೊಲೀಸರ ನಡುವೆ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮದ್ಯದ ಅಂಗಡಿಗಳ ಮೇಲೆ
ತುಮಕೂರು: ಲಾಕ್ಡೌನ್ನಿಂದ ಕಳೆದ ಒಂದೂವರೆ ತಿಂಗಳಿನಿಂದ ನಿರಂತರವಾಗಿ ನಗರದಲ್ಲಿ ಉಚಿತ ದಾಸೋಹ ನಡೆಸುತ್ತಿರುವ ಆರ್.ಆರ್.ಅಭಿಮಾನಿ ಬಳಗ ಹಾಗೂ ಯುವ ಕಾಂಗ್ರೆಸ್ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪೊಲೀಸ್
ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಪಿ-84 ವ್ಯಕ್ತಿಯು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಪಿ-84ರ ಸಂಪರ್ಕದಲ್ಲಿದ್ದವರ ಮಾದರಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಎಲ್ಲಾ ಮಾದರಿಗಳು ನೆಗೆಟಿವ್ ಬಂದಿವೆ. ಆದ್ದರಿಂದ ಶಿರಾ ತಾಲೂಕಿನಲ್ಲಿ ಕಂಟೈನ್ಮೆಂಟ್
ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ದಿನನಿತ್ಯ ಕೊವಿಡ್ ಪ್ರಕರಣಗಳು ವ್ಯಾಪಕವಾಗುತ್ತಿದ್ದು, ಈ ಮಾರಣಾಂತಿಕ ವೈರಸ್ ಇಂದು 9ಜನರನ್ನು ಬಲಿ ಪಡೆಯುವುದರ ಮೂಲಕ ಒಟ್ಟು ಮೃತರ ಸಂಖ್ಯೆ 209ಕ್ಕೆ ಏರಿದೆ.
(www.vknews.com) : ನಮ್ಮ ದೇಹದ ಉಷ್ಣತೆ ಹೆಚ್ಚಿದಾಗ ಜ್ವರ ಬಂದಿದೆ ಎನ್ನಲಾಗುತ್ತದೆ. ಒಬ್ಬ ಆರೋಗ್ಯವಂತ ವ್ಯಕ್ತಿಯ ದೇಹದ ಉಷ್ಣತೆ 98.6 F (37. C) ಆಗಿರುತ್ತದೆ. ಇದು
ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : COVID-19 ನಿಂದಾಗಿ ನಮ್ಮ ದೇಶವೇ ಲಾಕ್ ಡೌನ್ ನಲ್ಲಿ ದಿನ ದೂಡುತ್ತಿದೆ. ಮುಸ್ಲಿಂ ಸಮುದಾಯ ಸರಕಾರದೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ.
ಮಾಲೂರು (www.vknews.com) : ವಿಶ್ವಮಾನವ ಕುವೆಂಪು ಫೌಂಡೇಶನ್ ಹಾಗೂ ಹ್ಯುಮಾನಿಟಿ ಟೀಮ್ ಸಹಯೋಗದಲ್ಲಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿರುವ ಎಲ್ಲಾ ರೋಗಿಗಳಿಗೆ ಬ್ರೆಡ್ ವಿತರಿಸುವ ಸೇವಾ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು.