(www.vknews.com) : ಪ್ರಸ್ತುತ ಸನ್ನಿವೇಶದಲ್ಲಿ ಕೂಲಿಯಾಳುಗಳ ಸಮಸ್ಯೆ ,ಅಧಿಕ ಖರ್ಚು ,ಕಡಿಮೆ ಇಳುವರಿ ಇನ್ನಿತರ ಸಮಸ್ಯೆಯಿಂದ ರೈತರು ಬೇಸಾಯವನ್ನು ಕೈ ಬಿಡುತ್ತಿರುವ ಸನ್ನಿವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ
ಮಂಗಳೂರು (www.vknews.com) : ಲಾಕ್ಡೌನ್ ಅವಧಿಯಲ್ಲಿ ವಿದ್ಯುತ್ ಬಿಲ್ ಅಧಿಕ ಬಂದಿರುವುದಾಗಿ ಸಾರ್ವಜನಿಕರಿಂದ ವ್ಯಕ್ತವಾಗಿರುವ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಜಿಲ್ಲಾಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿ ಮೆಸ್ಕಾಂ ಅಧಿಕಾರಿಗಳಿಗೆ
(www.vknews.com) : ಟಿಕ್ಟಾಕ್ ಸ್ಟಾರ್ ಎಂದು ಪ್ರಸಿದ್ಧ ಹೊಂದಿರುವ ಬಿಜೆಪಿ ನಾಯಕಿ ಸೋನಾಲಿ ಪೋಗತ್ ಸರ್ಕಾರಿ ಅಧಿಕಾರಿ ಗೆ ಸಾರ್ವಜನಿಕರ ಮುಂದೆ ಹೊಡೆದು ಸುದ್ದಿ ಯಾಗಿದ್ದಾರೆ ಹರಿಯಾಣದ
(www.vknews.com) : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸವಿತಾ S ರವರ ನೇತೃತ್ವದಲ್ಲಿ ಸುಮಾರು 60ರಷ್ಟು ಗಿಡಗಳನ್ನು SKSSF ಮಾಡನ್ನೂರು
ಕೋಲಾರ (www.vknews.com) ; ಚೆನ್ನೈ ಮತ್ತು ಬೆಂಗಳೂರು ಕೈಗಾರಿಕಾ ಕಾರಿಡಾರ್ ಸ್ಥಾಪನೆ ಆಗುತ್ತಿದ್ದು, ಇದು ಕೋಲಾರ ಜಿಲ್ಲೆಯನ್ನು ಸಹ ಒಳಗೊಂಡಿದೆ. ಅಲ್ಲದೆ ಕೋಲಾರ ಜಿಲ್ಲೆಯೂ ರಾಜಧಾನಿಗೆ ಹತ್ತಿರದಲ್ಲಿದ್ದು,
ಕೋಲಾರ (www.vknews.com) ; ಕೋಲಾರ ಜಿಲ್ಲೆಯಲ್ಲಿಯೇ ಕರೋನಾ ವೈರಸ್ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ಇನ್ನು ಮುಂದೆ ಕೋವಿಡ್-19 ಪರೀಕ್ಷೆಯನ್ನು ಜಿಲ್ಲೆಯಲ್ಲಿಯೇ ಮಾಡಿ ಪಲಿತಾಂಶ ಪಡೆಯಬಹುದಾಗಿದೆ ಎಂದು
(www.vknews.com) : ಮಹಾಮಾರಿ ಕೋರೋನ ಜಗತ್ತಿನಾದ್ಯಂತ ಭೀಕರ ವಾಗಿ ಹರಡುತ್ತಿದ್ದು ಹತೋಟಿಗೆ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರ ಮುಖಾಂತರ ಕೋರೋನ(ಕೋವಿಡ್-19) ವನ್ನು ತಡೆಗಟ್ಟಬಹುದಾಗಿದ್ದು, ಈ
ಮಂಗಳೂರು (www.vknews.com) : ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆ ಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್
(www.vknews.com) : ಶಕ್ತಿ ವಸತಿ ಶಾಲೆ ಶಕ್ತಿನಗರ ಮಂಗಳೂರು ಇಲ್ಲಿನ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಅಂಗವಾಗಿ ಆನ್ಲೈನ್ ಚಿತ್ರಕಲಾ ಸಧ್ರ್ಪೆಯು ಏರ್ಪಟ್ಟಿತ್ತು. ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆದಿದ್ದು
(www.vknews.com) : ಖ್ಯಾತ ವೈದ್ಯ ಸಾಹಿತಿ ಮತ್ತು ಬಾಯಿ ಮುಖ ದವಡೆ ಶಸ್ತ್ರಚಿಕಿತ್ಸಕರಾದ ಡಾ|| ಮುರಲೀಮೋಹನ್ ಚೂಂತಾರು ಇವರ ಹನ್ನೊಂದನೆಯ ಕೃತಿ ”ಸಂಕಲ್ಪ-2020” ಕೋವಿಡ್-19 ಆರೋಗ್ಯ ಮಾರ್ಗದರ್ಶಿ