ದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಎಡವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಈ
ದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ದೇಶಾದ್ಯಂತ
ದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ದೇಶಾದ್ಯಂತ ಕೊರೊನಾ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದ ಲಾಕ್ಡೌನ್ ದುಷ್ಪರಿಣಾಮ ನಗರ ಪ್ರದೇಶಗಳಲ್ಲಿ ವಾಸವಾಗಿರುವ ನಾಗರಿಕರ ಮೇಲೆ
ಮಕ್ಕಾ(ವಿಶ್ವ ಕನ್ನಡಿಗ ನ್ಯೂಸ್): ಮಕ್ಕತುಲ್ ಮುಕರ್ರಮದ ಶರಯಾದಲ್ಲಿ ಕಳೆದ 25 ವರ್ಷಗಳಿಂದ ಟೈಲರ್ ಆಗಿ ದುಡಿಯುತ್ತಿದ್ದ ಅಬ್ಬಾಸ್ ಹಾಜಿ ಸಾಲ್ಮರ ಅಸೌಖ್ಯದಿಂದ ಮಕ್ಕಾದ ಸೀಸಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ಪಿಯುಸಿ ಪರೀಕ್ಷೆ – ನಿಷೇದಾಜ್ಞೆ ಜಾರಿ ಮಂಗಳೂರು (www.vknews.com) : 2020ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲಿಷ್ ಭಾಷೆ ಪರೀಕ್ಷೆಯನ್ನು ಕೊರೊನಾ ಸಾಂಕ್ರಾಮಿಕ ರೊಗದಿಂದಾಗಿ ಮುಂದೂಡಲಾಗಿತ್ತು.
ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ
ಮಂಗಳೂರು (www.vknews.com) : ಮಂಗಳೂರು ಮಹಾನಗರ ಪಾಲಿಕೆ ಮತ್ತು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಮಂಗಳೂರಿನ ಪಚ್ಚನಾಡಿ ಘನ ತ್ಯಾಜ್ಯ ವಿಲೇವಾರಿ ಸಂಸ್ಕರಣಾ ಘಟಕದ ಆವರಣದಲ್ಲಿ
ಮಂಗಳೂರು (www.vknews.com) : ಬಂದರು ಇಲಾಖೆಯು ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು
ಮಂಗಳೂರು (www.vknews.com) : ಅಗಸ ಮತ್ತು ಕ್ಷೌರಿಕ ಕಾರ್ಮಿಕರಿಗೆ ವಿಶೇóಷ ಧನಸಹಾಯ ನೀಡುವ ನಿಟ್ಟಿನಲ್ಲಿ ಅರ್ಹರು ಸೇವಾ ಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಬಿಪಿಎಲ್ ಕಾರ್ಡ್ ಹೊಂದಿರುವ
ಮಂಗಳೂರು (www.vknews.com) : ಯುವತಿ ನಾಪತ್ತೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಕದ್ರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂನ್ 13ರಂದು ಶ್ಯಾರೆಲ್ (17) ಎಂಬ ಯುವತಿ ರಾತ್ರಿ