ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತಸ್ರೀಫ 535 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದಾಳೆ. ವ್ಯವಹಾರ ಅಧ್ಯಯನದಲ್ಲಿ 100,ಎಕೌಂಟೆನ್ಸ್
ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಕನಕಮಜಲಿನಿಂದ ಜಾನುವಾರುಗಳನ್ನು ಸಾಗಿಸಿಕೊಂಡು ಹೋಗುತ್ತಿದ್ದ ಪಿಕಪ್ ವಾಹನವನ್ನು ಕರ್ತವ್ಯದಲ್ಲಿದ್ದ ಪೋಲಿಸರು ಸುಳ್ಯದಲ್ಲಿ ನಿಲ್ಲಿಸಲು ಸೂಚಿಸಿದಾಗ ಕಾನೂನು ಬಾಹಿರ ವಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾದ ಸಂದರ್ಭದಲ್ಲಿ
ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಕೋವಿಡ್ 19 ಸೋಂಕು ಹರಡುವುದನ್ನು ತಡೆಯುವ ಕುರಿತಂತೆ, ಸೋಮವಾರ ಮುಖ್ಯಮಂತ್ರಿಗಳೊ0ದಿಗೆ ನಡೆದ ವೀಡಿಯೋ ಕಾನ್ಪರೆನ್ಸ್ ನಲ್ಲಿ , ಉಡುಪಿ ಜಿಲ್ಲೆಯಲ್ಲಿ
ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಜುಲೈ 15 ರಿಂದ 29 ರ ವರೆಗೆ 14 ದಿನಗಳ ವರೆಗೆ ಜಿಲ್ಲೆಯ
ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ):ಜಿಲ್ಲೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಮೂಲಕ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ, ಕಾಮಗಾರಿಗಳ ವಿಳಂಬಕ್ಕೆ ಆಸ್ಪದ
ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಕರ್ನಾಟಕದ ಪ್ರವಾಸಿಗರಿಗೆ ಮಸ್ಕತ್ ನಿಂದ ಮಂಗಳೂರಿಗೆ ಚಾರ್ಟರ್ಡ್
ಸುಳ್ಯ(www.vknews.in): ಇಲ್ಲಿನ ಕೆ.ವಿ.ಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಮ್ ರಫ್ಹಾನಾ 583 (97.11 ಶೇ.) ಅಂಕ ಗಳಿಸುವ ಮೂಲಕ
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೆಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶೇ. 95 ಫಲಿತಾಂಶ ದಾಖಲಿಸಿದ್ದಾರೆ.
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನಲ್ಲಿ 2019-20ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ 400 ವಿದ್ಯಾರ್ಥಿಗಳು ಹಾಜರಾಗಿದ್ದು, 59 ವಿದ್ಯಾರ್ಥಿಗಳು ವಿಶಿಷ್ಟ
ದಮ್ಮಾಮ್ (ವಿಶ್ವ ಕನ್ನಡಿಗ ನ್ಯೂಸ್): ಕೋವಿಡ್ 19 ಬಿಕ್ಕಟ್ಟಿನಿಂದಾಗಿ ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ 180 ಮಂದಿ ಅನಿವಾಸಿ ಕನ್ನಡಿಗರನ್ನು ಹೊತ್ತ ಕೆ.ಎಂ.ಟಿ ಕಂಪೆನಿಯ ಚಾರ್ಟೆಡ್ ವಿಮಾನವು