ಕೆಲ ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮರ ಅವಹೇಳ ಮಾಡಿದ್ದ ಆರೋಪಿ ಬಾರ್ಯ ಕರ್ಪಾಡಿ ರಘುರಾಮಶೆಟ್ಟಿ ವಿರುದ್ಧ ಕರ್ಪಾಡಿ ನಾಗರಿಕರಿಂದ ಪುಂಜಾಲಕಟ್ಟೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಬಾರ್ಯ
ಜೆದ್ದಾ(www.vknews.in): ಸೌದಿ ಅರೇಬಿಯಾದಲ್ಲಿ ದಿನನಿತ್ಯ ಕೊವಿಡ್ ಪ್ರಕರಣಗಳು ಹಾಗೂ ಮರಣ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ರೋಗಮುಕ್ತಿ ಸಂಖ್ಯೆಯು ದುಪ್ಪಟ್ಟಾಗುತ್ತಿದೆ. ಕಳೆದ ಇಪ್ಪತ್ತನಾಲ್ಕು ತಾಸುಗಳಲ್ಲಿ 1363 ಹೊಸ ಕೊವಿಡ್ ಪ್ರಕರಣಗಳು
ಅಮ್ಮೆಂಬಳ(ವಿಶ್ವಕನ್ನಡಿಗ ನ್ಯೂಸ್): ದೇಶ ಪ್ರೇಮವು ಈಮಾನಿನ ಒಂದು ಭಾಗವಾಗಿದೆ ಎಂಬ ನೆಲೆಯಲ್ಲಿ 74ನೇ ಸ್ವಾತಂತ್ರ್ಯೋವದ ಪ್ರಯುಕ್ತ ಇಂದು ಬೆಳಗ್ಗೆ 8ಗಂಟೆಗೆ ಊರಿನ ಭರವಸೆಯಾ ಬೆಳಕು ಹೆಲ್ಪ್ ಲೈನ್
ಜೆದ್ದಾ(www.vknews.in): ಸೌದಿ ಅರೇಬಿಯಾದ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಒಂಬತ್ತು ಕ್ಷೇತ್ರಗಳಲ್ಲಿ 70 ಪ್ರತಿಶತ ಸ್ವದೇಶಿಕರಣವನ್ನು ಗುರುವಾರದಿಂದ
ರಿಯಾದ್(www.vknews.in): : ದೇಶದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂಡಿಯನ್ ಸೋಶಿಯಲ್ ಫೋರಮ್ ಕರ್ನಾಟಕ ರಾಜ್ಯ ಚಾಪ್ಟರ್ ಸೌದಿ ಅರೇಬಿಯಾದ ವಿವಿಧ ಪ್ರಾಂತ್ಯಗಳಲ್ಲಿ ವೆಬಿನಾರ್ ನಲ್ಲಿ ಕಾರ್ಯಕ್ರಮ ಆಯೋಜಿಸುವ
ದಿಲ್ಲಿ(ವಿಶ್ವಕನ್ನಡಿಗ ನ್ಯೂಸ್): ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ತನಿಖೆಯನ್ನು ಸಿಬಿಐ ವಹಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಶಾಂತ್ ಸಿಂಗ್ ಅವರ ತಂದೆ ನಟ ರಿಯಾ
ಕುವೈತ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕದ ಪ್ರಮುಖ ಸುನ್ನಿ ನೇತಾರ ಹಾಗೂ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್ ಮತ್ತು ಸುನ್ನಿ ಯುವ ಜನ ಸಂಘ ಇದರ ಪ್ರಧಾನ ಕಾರ್ಯದರ್ಶಿ
ದೆಹಲಿ(ವಿಶ್ವ ಕನ್ನಡಿಗ ನ್ಯೂಸ್): ಕೋವಿಡ್ ಬಳಿಕ ಸ್ಥಗಿತಗೊಂಡಿದ್ದ ವಿಮಾನಯಾನಕ್ಕೆ ಮರು ಚಾಲನೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇನ್ನೊಂದು ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ ವಿಮಾನಯಾನ ಸಚಿವ ಹರ್ದೀಪ್
ನವದೆಹಲಿ(ವಿಶ್ವ ಕನ್ನಡಿಗ ನ್ಯೂಸ್): ಕೇಂದ್ರ ಸರಕಾರ ನಿರ್ಮಿಸಲು ಉದ್ದೇಶಿಸಿರುವ ಸಟ್ಲೆಜ್-ಯಮುನಾ ಕಾಲುವೆ ನಿರ್ಮಾಣವಾಗುವುದಾದರೆ ಪಂಜಾಬ್ ಹೊತ್ತಿರಿಯಲಿದೆ ಹಾಗು ಇದು ದೇಶದ ಸುರಕ್ಷತೆಯ ಸಮಸ್ಯೆಯಾಗಿ ಬದಲಾಗಲಿದೆ ಎಂದು ವರ್ಚುವಲ್
ಅಮೇರಿಕಾದ ಭಾರತೀಯ ದೂತವಾಸದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ,ಡಾ.ಮನಮೋಹನ್ ಸಿಂಗ್ ಸರಕಾರದಲ್ಲಿ ಸಾಗರೋತ್ತರ ಸಚಿವಾಲಯದ ಇಂಡಿಯಾ ಡೆವಲಪ್ ಮೆಂಟ್ ಫೌಂಡೇಶನ್ ನ ಸಲಹೆಗಾರ್ತಿಯಾಗಿ ಕಾರ್ಯ ನಿರ್ವಹಣೆ,ಶ್ರೀ ಸಿದ್ದರಾಮಯ್ಯನವರ ಕಾಲದಲ್ಲಿ